cover image: 'ನಾನು ನಿದ್ರೆಯಲ್ಲೂ [ಸಿಲಿಕಾ] ಧೂಳು ಉಸಿರಾಡಿದ್ದೆ'

20.500.12592/gqnkh74

'ನಾನು ನಿದ್ರೆಯಲ್ಲೂ [ಸಿಲಿಕಾ] ಧೂಳು ಉಸಿರಾಡಿದ್ದೆ'

29 May 2024

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿ ಮತ್ತು ಮಿನಾಖಾನ್ ಬ್ಲಾಕುಗಳಿಂದ ವಲಸೆ ಕಾರ್ಮಿಕರು ರಾಜ್ಯದ ಇತರ ಭಾಗಗಳಿಗೆ ಕೆಲಸ ಮಾಡಲು ಗುಳೇ ಹೋಗಿದ್ದರು. ಕೆಲವೇ ವರ್ಷಗಳಲ್ಲಿ, ಅವರು ಸಿಲಿಕೋಸಿಸ್ ರೋಗಕ್ಕೆ ತುತ್ತಾದರು. 2024ರ ಸಾರ್ವತ್ರಿಕ ಚುನಾವಣೆಗಳು ತಮ್ಮ ಬದುಕಿನಲ್ಲಿ ಯಾವ ಬದಲಾವಣೆಯನ್ನೂ ತರುವುದಿಲ್ಲ ಎಂದು ಅವರು ಹೇಳುತ್ತಾರೆ

Authors

Ritayan Mukherjee,Sarbajaya Bhattacharya,Shankar N. Kenchanuru

Published in
India
Rights
© Ritayan Mukherjee,Sarbajaya Bhattacharya,Shankar N. Kenchanuru